Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ

Spread the love

ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು

.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ