Breaking News

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

Spread the love

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಂದ್ ಆಗಲಿದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ