Breaking News

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

Spread the love

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಂದ್ ಆಗಲಿದೆ.


Spread the love

About Laxminews 24x7

Check Also

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ..ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

Spread the love ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ