Breaking News

ಹುಬ್ಬಳ್ಳಿ- ಧಾರವಾಡ ಇಸ್ಕಾನ್‌ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ.

Spread the love

 

ವೈಕುಂಠ ಏಕಾದಶಿ ಹಿನ್ನೆಲೆ.
ಹುಬ್ಬಳ್ಳಿ- ಧಾರವಾಡ ಇಸ್ಕಾನ್‌ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ.

 

ರಾಯಾಪುರದ ಇಸ್ಕಾನ್‌ ದೇವಸ್ಥಾನದಲ್ಲಿವೈಕುಂಠ ಏಕಾದಶಿ ಸಂಭ್ರಮ
ಸ್ವರ್ಣ ಬಣ್ಣ ಲೇಪಿತ ಭವ್ಯ ವೈಕುಂಠ ದ್ವಾರ ಪ್ರತಿಷ್ಠಾಪಣೆ.
ಬಣ್ಣಬಣ್ಣದ ಸುಗಂಧಿತ ಪುಷ್ಪಗಳಿಂದ ಶೃಂಗಾರ.
ಭಗವಂತನ ಒಂದು ಲಕ್ಷ ನಾಮ ಜಪಿಸುವ ಲಕ್ಷಾರ್ಚನೆ ಸೇವೆ ಆಯೋಜನೆ.

ಶ್ರೀನಿವಾಸ ಗೋವಿಂದನ ಪ್ರತಿಮೆಗೆ ವಿಶೇಷ ಪೂಜೆ, ಪುನಸ್ಕಾರ.
ಮಂಗಳಕರವಾದ ವೆಂಕಟೇಶ್ವರ ಹೋಮ‌ ಆಯೋಜನೆ.

ಭಜನೆ, ನೃತ್ಯ, ನಾಟಕ, ಸಂಗೀತ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ಏರ್ಪಾಡು.
ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ.


Spread the love

About Laxminews 24x7

Check Also

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್-ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ವಾಗ್ವಾದ

Spread the loveಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ನೇತೃತ್ವದಲ್ಲಿ ಮೂರನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ