Breaking News

ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ.

Spread the love

ಬೆಂಗಳೂರು, ಜ.30- ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಹಾಗೂ ಡಿಜಿಪಿ ಗಳಾದ ಎಂ.ಎನ್.ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ಅವರುಗಳು ನಾಳೆ ನಿವೃತ್ತಿ ಯಾಗಲಿದ್ದಾರೆ.
ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ.

ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ಬೀಳ್ಕೊಡುಗೆ ಕವಾಯತು ನಡೆಯಲಿದೆ. ಹಿರಿಯ, ಕಿರಿಯ ಪೊಲೀಸ್ ಅಧಿಕಾರಿಗಳು ಈ ಬೀಳ್ಕೊಡುಗೆ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ