Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ

ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ

Spread the love

ಜಾರಕಿಹೊಹಳಿ ಸಹೋದರ ಸಮಂಧಿ,ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ

ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ.
ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ.
ಗೋಕಾಕ್ ತಾಲೂಕಿನ ಕೊಳವಿ ಗ್ರಾಮ ಬಳಿಯ ಕಾಲುವೆ.
ಹುಂಡೈ ಬ್ರಿಯೋ‌ ಕಾರ್ ಸಮೇತ ಕಾಲುವೆಗೆ ಬಿದ್ದ ವ್ಯಕ್ತಿ.
ಕಾರು ಹುಡುಕಾಡಲು ಬೆಳಗ್ಗೆಯಿಂದ ಹರಸಾಹಸ.
ಅಗ್ನಿ ಶಾಮಕ ಸಿಬ್ಬಂದಿ ಕಾರು ಪತ್ತೆ.

ಮೃತನ ಪಾರ್ಥಿವ ಶರೀರ ಗೋಕಾಕ್ ‌ತಾಲೂಕು ಆಸ್ಪತ್ರೆಗೆ ರವಾನೆ.
ಗೋಕಾಕ್ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

Spread the loveತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ