Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

Spread the love

ಬೆಳಗಾವಿ:  ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೇರೊಂದು ಪಕ್ಷದಲ್ಲಿ ಇದ್ದುಕೊಂಡು ಅವರು ಸಿಎಂ ಆಗುತ್ತಾರೆ, ಇವರು ಸಿಎಂ ಆಗ್ತಾರೆ ಅಂತಾ ಹೇಳುವುದು ಸರಿಯಲ್ಲ.   ಬಿಜೆಪಿ ಹೈಕಮಾಂಡ್ ರಮೇಶ ಅವರಿಗೆ ಕಡಿವಾಣ ಹಾಕಲಿ ಎಂದಿದ್ದಾರೆ.

ರಮೇಶ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ  ವಿಚಾರವಾಗಿ ಪ್ರತಿಕ್ರಿಯಿಸಿ,  ನೀರಾವರಿ ಖಾತೆ ಎಲ್ಲದರಲ್ಲಿಯೇ ಅತೀ ಸೂಕ್ಷ್ಮ ಖಾತೆಯಾಗಿದೆ. ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಗೋವಾ ಅಂತರ್ ರಾಜ್ಯ ವ್ಯಾಜ್ಯಗಳನ್ನು ಸಮರ್ಥವಾಗಿ  ನಿಭಾಯಿಸಬೇಕು.  ರಮೇಶ ಅವರು ಯಾವರೀತಿ ಖಾತೆ ನಿಭಾಯುತ್ತಾರೆ ಕಾದು ನೋಡಬೇಕು ಎಂದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ