Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / SSLC ಮತ್ತು PUC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೇಸಿಐ ಗೋಕಾಕ ವತಿಯಿಂದ

SSLC ಮತ್ತು PUC ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೇಸಿಐ ಗೋಕಾಕ ವತಿಯಿಂದ

Spread the love

👑***ಜೇಸಿಐ ಗೋಕಾಕ*** 👑

*ವಿದ್ಯಾರ್ಥಿ/ ವಿದ್ಯಾರ್ಥಿನಿಯರೇ*

ಕಳೆದ ವರ್ಷದಂತೆ ಈ ವರ್ಷವೂ ಸಹ ನಮ್ಮ *ಜೇಸಿಐ ಗೋಕಾಕ* ಸಂಸ್ಥೆಯ ವತಿಯಿಂದ *SSLC* ಮತ್ತು *PUC* ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿ ದೆ..ಕಾರಣ *ಮೂಡಲಗಿ ಮತ್ತು ಗೋಕಾಕ* *ವಲಯದ* 2021 ರಲ್ಲಿ SSLC ಮತ್ತು PUC ಪರೀಕ್ಷೆಯಲ್ಲಿ *90/%* ಮತ್ತು ಅಧಿಕ ಅಂಕ ಪಡೆದು ಉತ್ತೀರ್ಣರಾದ ವಿಧ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಈ ನಾಡಿನ ಪೂಜ್ಯರ, ಹಿರಿಯರ ಮತ್ತು ಮುಖಂಡರ ಸಮ್ಮುಖದಲ್ಲಿ ಮೆಡಲ್ ಮತ್ತು ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಗುವುದು.. ಕಾರಣ ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರು ವಿಳಾಸ ಮತ್ತು ವಾಟ್ಸಾಪ್ ನಂಬರ್ ಜೊತೆಗೆ ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ಅರ್ಜಿಯನ್ನು ನಮ್ಮ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ…

*ಶ್ರೀ ವಿಷ್ಣು ಲಾತೂರ ವಕೀಲರು..*

ಕೋರ್ಟ್ ಸರ್ಕಲ್, ಕಡಕೋಳ ಬಿಲ್ಡಿಂಗ್, ಕೆನರಾ ಬ್ಯಾಂಕ್ ಕೆಳಗಡೆ

ಗೋಕಾಕ 591307..

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

*ಜೇಸಿ ಚಂದ್ರಶೇಖರ್ ಕಡೆವಾಡಿ*

9482233363

*ಜೆಸಿ ರಜನಿಕಾಂತ್ ಮಾಳೊದೇ*

7019787643

*ಜೇಸಿ ಶೇಖರ ಉಳ್ಳೆಗಡ್ಡಿ*

9739146774

ಜೇಸಿ ಸಂತೋಷ ಹವಾಲ್ದಾರ್

9590917570

*ಜೇಸಿ ವಿಷ್ಣು ಲಾತೂರ*

9448225046

*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ*

*30/8/2021*

 

https://www.google.com/url?sa=t&source=web&rct=j&url=https://www.jciindia.in/&ved=2ahUKEwjBgv-on9DyAhVE7XMBHTRRC7sQFnoECAoQAg&usg=AOvVaw0LHO38pFqOhWYbqenrZe8b

 

 


Spread the love

About Laxminews 24x7

Check Also

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ

Spread the loveಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ