Breaking News

ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ. ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ.

Spread the love

 

ಜೆ ಎನ್ ಯು ವಿಧ್ಯಾರ್ಥಿಗಳ ಮೇಲೆ ಹಲ್ಲೆ ಪ್ರಕರಣ.

ಹುಬ್ಬಳ್ಳಿಯಲ್ಲಿ ಸಚಿವ ಜೋಶಿ ಹೇಳಿಕೆ.

ಜೆಎನ್ ಯು ಅಲ್ಲಿ ನಡೆದ ಘಟನೆಯನ್ನು ಬಿಜೆಪಿ ಪಾರ್ಟಿ ತೀವ್ರವಾಗಿ ಖಂಡಸುತ್ತದೆ.

ಬಿಜೆಪಿ ಈ ಘಟನೆಯ ಬಗ್ಗೆ ತನಿಖೆ ಕೈಗೊಳ್ಳುತ್ತೆ.

ಜೆಎಮ್ ಯು ನಲ್ಲಿ ನಡೆಯುತ್ತಿರುವ ಉಳಿದ ಘಟನೆ ಬಗ್ಗೆ ಸಮಾಜ ಹಾಗೂ ಮಾಧ್ಯಮ ಜಾಗೃತಿ ಮೂಡಿಸಬೇಕಿದೆ.

ಜೆಎನ್ ಯು ನಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದೆ.

ನನಗೆ ಬಂದಿರುವ ಮಾಹಿತಿ ಪ್ರಕಾರ ಎರಡು ಗುಂಪುಗಳು ನಡುವೆ ನಡೆದ ಜಗಳ.

ಆ ಜಗಳಕ್ಕೇ ರಾಜಕಾರಣ ಬೆರೆಸುತ್ತಿರುವುದು ಕಾಂಗ್ರೆಸ್ ನ ಅತ್ಯಂತ ಕ್ಷುಲ್ಲಕ ಮನೋಭಾವ.

ಬಿಜೆಪಿ ಸರಕಾರದ ಕೈವಾಡವಿದೆ ಎಂಬುದು ಸುಳ್ಳಿ ಹೇಳಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ.

ಈ ಘಟನೆ ಬಗ್ಗೆ ತನಿಖೆ ನಡೆಸುತ್ತೆವೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ