Breaking News

ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಬೆಳಗಾವಿ: ಜಾಕೆಟ್ ಕೊಡಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಾಲೂಕಿನ ಬಸೂರ್ತೆ ಗ್ರಾಮದಲ್ಲಿ ನಡೆದಿದೆ.

ಶುಭಂ ಗಜಾನನ ಹನ್ನೂರಕರ(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಸೂರ್ತೆ ಗ್ರಾಮದವನಾಗಿರುವ ಶುಭಂ ತನ್ನ ತಂದೆಗೆ ಹೊಸ ಜಾಕೆಟ್ ಕೊಡುವಂತೆ ಹೇಳಿದ್ದಾನೆ. ಇದಕ್ಕೆ ತಂದೆ ಗಜಾನನ ನಾನು ಬೆಳಗಾವಿಯಲ್ಲಿ ಖರೀದಿ ಮಾಡಿಕೊಂಡು ಬರುತ್ತೇನೆ. ಆನ್‍ಲೈನಲ್ಲಿ ಖರೀದಿಸಬೇಡ ಎಂದು ತಿಳಿಸಿದ್ದಾ

ಎಂದಿನಂತೆ ಬೆಳಗ್ಗೆ ತಂದೆ ಗಜಾನನ ಉದ್ಯಮಬಾಗದ ಕಾರ್ಖಾನೆಗೆ ಕೆಲಸಕ್ಕೆ ಎಂದು ಬಂದಿದ್ದಾರೆ. ಈ ವೇಳೆ ಶುಭಂ ಮನೆಯಲ್ಲಿ ನನಗೆ ಈಗಲೇಬೇಕು ಎಂದು ಹಠ ಹಿಡಿದಿದ್ದನು. ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ