Breaking News

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”

Spread the love

ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”


ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ 19 ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ ಸೂಚಿಸಿ, ಮಾನ್ಯ ಪ್ರಧಾನಮಂತ್ರಿಗಳು ಕರೆ ನೀಡಿರುವಂತೆ ಕೊರೋನಾ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವೆಲ್ಲರೂ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ ಮಾಡಿ, ಯಾರು ಕೂಡ ಹಸಿವಿನಂದ ಬಳದಂತೆ ನೋಡಿಕೊಳ್ಳಲು ಕರೆ ನೀಡಿದರು.


Spread the love

About Laxminews 24x7

Check Also

ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ

Spread the loveರಾಯಚೂರು: ಬಾಲಿವುಡ್ ನಟ ಸೈಫ್​ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್‌ ನಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ