Breaking News

ಒಗ್ಗೂಡಿ ಹೋರಾಡೋಣ , ಕೊರೋನಾ ಓಡಿಸೋಣ” ಸೌ. ಶಶಿಕಲಾ ಜೊಲ್ಲೆ

Spread the love

ನಿಪ್ಪಾಣಿಯ ಬುದಲಮುಖ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮದ ಮುಖಂಡರೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಹಾಗೂ ಕೊರೋನಾ ಮುನ್ನೆಚ್ಚರಿಕೆ ಕುರಿತಾದ ಮಾಹಿತಿ ಜನರಿಗೆ ತಲುಪಿಸುವಂತೆ ತಿಳಿಸಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಕಾರ ನೀಡಬೇಕು. ಏನಾದರು ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತರುವಂತೆ ಹೇಳಿ, ಸಾಮಾಜಿಕ ಅಂತರ, ಮಾನ್ಯ ಪ್ರಧಾನಮಂತ್ರಿಗಳು ತಿಳಿಸಿರುವ ಸಪ್ತ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿ, ವೈಯಕ್ತಿಕ ಸ್ವಚ್ಚತೆ ಹಾಗೂ ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಲು ಸೂಚಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ