Breaking News

ಬೆಳಗಾವಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರನ ಕುಟುಂಬಕ್ಕೆ ಸಚಿವರ ಸಾಂತ್ವನ

Spread the love

ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ