Breaking News

ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು

Spread the love

ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್​ ನಜ್ಜುಗುಜ್ಜಾಗಿದೆ.

ಈ ಭೀಕರ ದೃಶ್ಯ ಕಂಡ ಇತರೆ ವಾಹನ ಸವಾರರು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಬಂದವಾಡಿ ಠಾಣೆಯ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ