Breaking News
Home / ಜಿಲ್ಲೆ / ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

ಕನ್ನಡ ಸಿನಿಮಾವಾಗಲಿದೆ ಕಂಬಳ ವೀರ ಶ್ರೀನಿವಾಸ್ ಜೀವನ ಚರಿತ್ರೆ

Spread the love

ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್
ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ.

ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದು, ನಿಖಿಲ್ ಮಂಜು ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್‌ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ


Spread the love

About Laxminews 24x7

Check Also

ಅದಾನಿ ಮ್ಯಾನೇಜರ್‌ ಮಾತ್ರ, ದುಡ್ಡೆಲ್ಲಾ ಪ್ರಧಾನಿ ನರೇಂದ್ರ ಮೋದಿಯದ್ದು: ಕೇಜ್ರಿವಾಲ್

Spread the love ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ