Breaking News

ಕೇತನ್ ಹತ್ಯೆ ಕೇಸ್‌ – ಆರೋಪಿ ಚೇತನ್‌ ಸ್ನೇಹಿತ ರಿತೇಶ್ ಅರೆಸ್ಟ್‌

Spread the love

ಮುಂಬೈ: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಶನಿವಾರ (ಸೆ.5) ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮುಖ್ಯ ಆರೋಪಿ ಚೇತನ್ ಚೌಧರಿಯ ಸ್ನೇಹಿತ ರಿತೇಶ್ ಹಂಗೆಯನ್ನು ಪೊಲೀಸರು ಬಂಧಿಸಿದ್ದು, ರಿತೇಶ್ ಕೂಡ ಈ ಕೊಲೆಯಲ್ಲಿ ಭಾಗಿಯಾಗಿದ್ದ ಹಾಗೂ ಕೊಲೆ ಸಂಚು ಹೂಡಿರುವ ಬಗ್ಗೆ ಆತನಿಗೆ ಮಾಹಿತಿ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಬಂಧಿತ ರಿತೇಶ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೊಲೆಯಲ್ಲಿ ಆತನ ಪಾತ್ರ ಹಾಗೂ ಇನ್ನೂ ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ಹಜ್ ಯಾತ್ರಿಕರಿಗೆ ಎರಡು ಹಂತದ ವೈದ್ಯಕೀಯ ತಪಾಸಣೆ ಕಡ್ಡಾಯ

Spread the loveಬೆಂಗಳೂರು: ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ