Breaking News

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

Spread the love

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

ಪುಟಾಣಿಯ ಹೆಸರು ರತನ್​. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ.
Advertisement
ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ


Spread the love

About Laxminews 24x7

Check Also

ಮೈಸೂರು ಸ್ಯಾಂಡಲ್ ಸೋಪ್ ಜತೆ ಹಲವು ಉತ್ಪನ್ನಗಳಿಗೆ ಸ್ಪರ್ಶ ನೀಡಿದ ನಟಿ ತವನ್ನಾ

Spread the loveಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿ., (ಕೆಎಸ್‌ಡಿಎಲ್) ಹೊಸದಾಗಿ ಹೊರತಂದಿರುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ