Breaking News

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

Spread the love

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

ಪುಟಾಣಿಯ ಹೆಸರು ರತನ್​. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ.
Advertisement
ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ