Breaking News
Home / ಅಂತರಾಷ್ಟ್ರೀಯ / ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಹೆಣ ಸಾಗಿಸಲು ಕುಟುಂಬಸ್ಥರ ಪರದಾಟ

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಹೆಣ ಸಾಗಿಸಲು ಕುಟುಂಬಸ್ಥರ ಪರದಾಟ

Spread the love

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ.

 ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ.

ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ ಶವ ತಗೆದುಕೊಂಡು ಹೋಗಿ ಕಾರ್ಯಗಳನ್ನು ಮುಗಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪ್ರದೇಶ ಮಹಾರಾಷ್ಟ್ರಕ್ಕೆ: ಅಂಜಲಿ ಹೇಳಿಕೆಗೆ ಸ್ಪಷ್ಟನೆ ನೀಡಲು BJP ಆಗ್ರಹ

Spread the love ಬೆಂಗಳೂರು: ‘ಬೆಳಗಾವಿ ಜಿಲ್ಲೆಯ ಕೆಲವು ತಾಲ್ಲೂಕುಗಳು ಮಹಾರಾಷ್ಟ್ರಕ್ಕೆ ಸೇರಬೇಕಾಗಿವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ