Breaking News

ಕೊಡಗಿನಲ್ಲಿ ವರುಣನ ಆರ್ಭಟ: ಕುಶಾಲನಗರದ ಬಡವಾಣೆಗಳು ಜಲಾವೃತ

Spread the love

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ