Breaking News

ಕೋರೆ ಕತ್ತಿ ಕಿತ್ತಾಟ,ಈರಣ್ಣಾ ಕಡಾಡಿಗೆ ಒಲಿದು ಬಂದ ರಾಜ್ಯ ಸಭಾ ಟಿಕೆಟ್……

Spread the love

ಬೆಳಗಾವಿ- ಇಬ್ಬರ ಜಗಳ ಮೂರನೇಯ ವ್ಯೆಕ್ತ ಗೆ ಯಾವ ರೀತಿ ಲಾಭ ಮಾಡಿ ಕೊಡುತ್ತದೆ ಎನ್ನುವದಕ್ಜೆ ಕೋರೆ ಕತ್ತಿ ಕಿತ್ತಾಟವೇ ಅದಕ್ಕೆ ಸಾಕ್ಷಿಯಾಗಿದ್ದು.ರಾಜ್ಯ ಸಭಾ ಟಿಕೆಟ್ ಈರಣ್ಣಾ ಕಡಾಡಿಗೆ ಒಲಿದು ಬಂದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಂಘ ಪರಿವಾರದ ಮೂಲಕ ರಾಜಕೀಯ ಜೀವನ ಆರಂಭಿಸಿದ ಈರಣ್ಣಾ ಕಡಾಡಿ ಪಕ್ಷದ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸಿದ್ದು ಬಿಜೆಪಿ ಹೈಕಮಾಂಡ್ ಪ್ರಾಮಾಣಿಕ ಕಾರ್ಯಕರ್ತನಿಗೆ ರಾಜ್ಯಸಭಾ ಟಿಕೆಟ್ ನೀಡಿದ್ದು ಕಿತ್ತಾಟ ನಡೆಸಿದ ಪ್ರಭಾವಿ ನಾಯಕರಿಗೆ ಅಚ್ಚರಿ ಮೂಡಿಸಿದೆ.

ಜಿಲ್ಲಾ ಪಂಚಾಯತ ಅದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಇವರು ವಿಧಾನ ಪರಿಷತ್ತ ಸ್ಥಾನಕ್ಕೆ ಲಾಭಿ ನಡೆಸಿದ್ದರು ಆದ್ರೆ ರಾಜ್ಯಸಭಾ ಟಿಕೆಟ್ ಒಲೆದಿದೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ