Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ. ಶಿವಕುಮಾರ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ

Spread the love

ಬೆಂಗಳೂರು: ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಶಾಸಕಾಂಗ ನಾಯಕನ ಹುದ್ದೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುಂದುವರೆಯಲಿದ್ದಾರೆ.

ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಿ ನೇಮಕ ಮಾಡುವುದರ ಮೂಲಕ ಪಕ್ಷ ಬಲವರ್ಧನೆಯ ಮಹತ್ವದ ಜವಾಬ್ದಾರಿ ಎಐಸಿಸಿ ಎಲ್ಲರ ಮೇಲೂ ಹಾಕಿದೆ,

ಈ ಕುರಿತು ಇಂದು ಅಧಿಕೃತ ಪ್ರಕಟಣೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊನೆಗೂ ಕೆಪಿಸಿಸಿಗೆ ಭಾರಿ ಸರ್ಜರಿ ಮಾಡುವ ಮೂಲಕ ಪಕ್ಷವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ


Spread the love

About Laxminews 24x7

Check Also

ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವುದೇ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love ಬೆಳಗಾವಿ: ಸದ್ಯ ಕಾಂಗ್ರೆಸ್​ ಸರ್ಕಾರದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ