Breaking News

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

Spread the love

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ.

 ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.

 


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ