Breaking News

ಕುಟುಂಬ ಸಮೇತ ರಾಯರ ದರ್ಶನ ಪಡೆದ ಕೆ.ಎಸ್.ಈಶ್ವರಪ್ಪ

Spread the love

ರಾಯಚೂರು: ಮಾಜಿ ಸಚಿವ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಂದು ಮಂತ್ರಾಲಯ  ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ  ಸಲ್ಲಿಸಿದ್ದಾರೆ.

ಪತ್ನಿ, ಪುತ್ರ, ಸೊಸೆ, ಮೊಮ್ಮಕ್ಕಳ ಜೊತೆ ಮಠಕ್ಕೆ ಆಗಮಿಸಿದ ಕೆ.ಎಸ್.ಈಶ್ವರಪ್ಪ ಅವರು ಮಂತ್ರಾಲಯ ರಾಯರ ಮಠದಲ್ಲಿ ಗುರುರಾಯರ ವೃಂದಾವನ ದರ್ಶನ ಪಡೆದು ಪುನೀತರಾಗಿದ್ದಾರೆ.

ಮಂಚಾಲಮ್ಮ ದೇವಿ ದರ್ಶನ ಪಡೆದು ಬಳಿಕ ರಾಯರ ವೃಂದಾವನಕ್ಕೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ. ರಾಯರ ಭಕ್ತರಾಗಿರುವ ಈಶ್ವರಪ್ಪ ಆಗಾಗ ರಾಯರ ದರ್ಶನಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿ ಕುಟುಂಬ ಸಮೇತ ಆಗಮಿಸಿ ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪ

Spread the loveಬೆಂಗಳೂರು: ಬಿಪಿಎಲ್  ಕಾರ್ಡ್‌ಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿಯನ್ನು 3 ಲಕ್ಷ ರೂ.ವರೆಗೆ ಹೆಚ್ಚಿಸುವ ಬಗ್ಗೆ ಸರ್ಕಾರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ