Breaking News
Home / ಜಿಲ್ಲೆ / ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು

ಕಾರ್ಮಿಕರ ಓಡಾಟಕ್ಕೆ ರಸ್ತೆಗೆ ಇಳಿಯಿತು 137 KSRTC ಬಸ್ಸುಗಳು

Spread the love

ಬೆಂಗಳೂರು: 6 ಜಿಲ್ಲೆಗಳಲ್ಲಿ ಕಾರ್ಮಿಕರ ಓಡಾಟಕ್ಕೆ ಕೆಎಸ್ಆರ್‌ಟಿಸಿಯ 137 ಬಸ್ಸುಗಳು ರಸ್ತೆಗೆ ಇಳಿದಿದೆ.

56 ಸೀಟುಗಳ ಈ ಬಸ್ಸಿನಲ್ಲಿ 21 ಕಾರ್ಮಿಕರಿಗೆ ಮಾತ್ರ ಪ್ರಯಾಣಿಸಲು ಅನುಮತಿ ಸಿಕ್ಕಿದೆ. ಕಾರ್ಮಿಕರು ಸೀಟು ಖಾಲಿ ಬಿಟ್ಟು ಕೂರಬೇಕು ಎಂದು ಷರತ್ತು ವಿಧಿಸಲಾಗಿದೆ.

ಈ ಬಸ್ಸುಗಳು ಲಾಕ್ ಡೌನ್ ನಲ್ಲಿ ಸಿಲುಕಿರುವ ವಲಸಿಗ ಕಾರ್ಮಿಕರಿಗಾಗಿ ಮಾತ್ರ ಎಂದು ಕೆಎಸ್ಆರ್‌ಟಿಸಿ ಸ್ಪಷ್ಟಪಡಿಸಿದೆ. ಈ ಬಸ್ಸುಗಳು ಜಿಲ್ಲಾ ವ್ಯಾಪ್ತಿಯ ಒಳಗಡೆ ಮಾತ್ರ ಸಂಚರಿಸುತ್ತದೆ. ಜಿಲ್ಲಾಡಳಿತದ ಮನವಿಯ ಹಿನ್ನೆಲೆಯಲ್ಲಿ ಈ ಬಸ್ಸುಗಳು ರಸ್ತೆಗೆ ಇಳಿದಿದ್ದು, ಬೆಂಗಳೂರಿನಿಂದ ಯಾವುದೇ ಬಸ್ಸುಗಳ ಸಂಚಾರ ಇರುವುದಿಲ್ಲ.

ಯಾವ ವಿಭಾಗದಿಂದ ಎಷ್ಟು ಬಸ್?
ಮಂಗಳೂರು 50, ಚಿಕ್ಕಮಗಳೂರು 43, ಪುತ್ತೂರು 28, ಶಿವಮೊಗ್ಗ 11, ತುಮಕೂರು 3, ಹಾಸನ ವಿಭಾಗದ 2 ಬಸ್ಸುಗಳು ರಸ್ತೆಗೆ ಇಳಿದಿದೆ. ಕಾರ್ಮಿಕರಿಗೆ ಮಾತ್ರ ಈ ಬಸ್ಸು ಮೀಸಲಾಗಿದ್ದು ಬೇರೆ ಯಾರೇ ಪ್ರಯಾಣಿಕರು ಪ್ರಯಾಣಿಸುವಂತಿಲ್


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ