Breaking News

ರಾಷ್ಟ್ರ ಧ್ವಜ ಸುಟ್ಟ ಟಿಪ್ಪರ್ ಚಾಲಕ – ಹಿಡಿದು ಥಳಿಸಿದ ಸಾರ್ವಜನಿಕರು

Spread the love

ಕೋಲಾರ: ಕನ್ನಡ ರಾಜ್ಯೋತ್ಸವದೊಂದೆ ರಾಷ್ಟ್ರ ಧ್ವಜ ಸುಟ್ಟು ಅಪಮಾನವೆಸಿಗಿದ್ದ ಟಿಪ್ಪರ್ ಚಾಲಕನಿಗೆ ಸಾರ್ವಜನಿಕರು ಥಳಿಸಿದ ಘಟನೆ ಕೋಲಾರದಲ್ಲಿ ನಡೆದಿದೆಕೋಲಾರ ಜಿಲ್ಲೆಯ ಮಾಲೂರು ತಾಲೂಕು ಮಾಸ್ತಿ ಗ್ರಾಮದ ತಿಮ್ಮಸಂದ್ರ ಬಳಿ ಉತ್ತರ ಭಾರತ ಮೂಲದ ಟಿಪ್ಪರ್ ಲಾರಿ ಡ್ರೈವರ್ ಸತ್ಯೇಂದ್ರ ಕುಮಾರ್ ಯಾದವ್ ರಾಷ್ಟ್ರ ಧ್ವಜಕ್ಕೆ ಅಪಮಾನವೆಸಿಗಿದ್ದ ಕಿಡಿಗೇಡಿ. ರಾಷ್ಟ್ರಧ್ವಜಕ್ಕೆ ಅಪಮಾನವೆಸಗಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.

ಅಪಮಾನವೆಸಗಿದ್ದ ಕಿಡಿಗೇಡಿ ಕೈಗೆ ರಾಷ್ಟ್ರ ಧ್ವಜ ಮತ್ತು ಕನ್ನಡ ಧ್ವಜವನ್ನು ಕೊಟ್ಟು ಮೆರವಣೆಗೆ ಮಾಡಿದ ಸ್ಥಳೀಯರು ಭಾರತಾಂಭೆಗೆ ಜಯಕಾರಗಳನ್ನು ಹಾಕಿಸಿದ್ದಾರೆ. ಸ್ಥಳಕ್ಕೆ ಮಾಸ್ತಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಕಿಡಿಗೇಡಿಯನ್ನು ವಶಕ್ಕೆ ಪಡೆದಿದ್ದಾರೆ. ಸಧ್ಯ ಆರೋಪಿ ರಾಷ್ಟ್ರಧ್ವಜವನ್ನು ಸುಟ್ಟ ಹಿನ್ನೆಲೆಯಲ್ಲಿ ಆತನ ಬಗ್ಗೆ ಪೂರ್ಣ ಮಾಹಿತಿಯನ್ನು ಪಡೆದು ಹೆಚ್ಚಿನ ವಿಚಾರಣೆಯನ್ನು ಪೊಲೀಸರು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯಗೆ ಒಂದು ಮತವನ್ನೂ ಹಾಕಲ್ಲ; ಇಡೀ ಗ್ರಾಮದಿಂದ ವರ್ತೂರು ಪ್ರಕಾಶ್‌ಗೆ ಭರವಸೆ

Spread the loveಕೋಲಾರ: ತಾಲೂಕಿನ ವೇಮಗಲ್‌ ಹೋಬಳಿಯ ಕುರುಬರಹಳ್ಳಿ ಗ್ರಾಮಕ್ಕೆ ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ