ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂ
Laxminews 24x7
ಮಾರ್ಚ್ 6, 2026
ರಾಜ್ಯ
24 Views
- ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭ
- ಖುಷ್ಕಿ ಜಮೀನಿಗೆ ಪ್ರತಿ ಎಕರೆಗೆ 30 ಲಕ್ಷ ರೂಪಾಯಿ
- ತರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ ನಿಗದಿ
- ತುಂಗಭದ್ರಾ ಜಲಾಶಯದ 33 ಹೊಸ ಗೇಟ್ಗಳ ಅಳವಡಿಕೆ
- ಟಿಬಿ ಜಲಾಶಯದ ಸಾಮರ್ಥ್ಯ ಹೆಚ್ಚಿಸಲು ಸಮತೋಲನ ಜಲಾಶಯ
- ಹನೂರು ತಾಲೂಕಿನಲ್ಲಿ ಅಂತರ್ಜಲ ಹೆಚ್ಚಿಸಲು ಕ್ರಮ
- ಭದ್ರಾ ಮೇಲ್ದಂಡೆ ಯೋಜನೆಯಿಂದ 157 ಕೆರೆ ತುಂಬಿಸಲು ಕ್ರಮ
- ಕೊರಟಗೆರೆ ತಾಲೂಕಿನಲ್ಲಿ 1.2 ಟಿಎಂಸಿ ಸಾಮರ್ಥ್ಯದ ಜಲಾಶಯ
- 237 ಕೋಟಿ ವೆಚ್ಚದಲ್ಲಿ 164 ಕೆರೆಗಳ ತುಂಬಿಸುವ ಯೋಜನೆ
- ವೃಷಭಾವತಿ ವ್ಯಾಲಿಯಲ್ಲಿ 650ಕೋಟಿ ವೆಚ್ಚದಲ್ಲಿ 119 ಕೆರೆ ಭರ್ತಿ