Breaking News

ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು

Spread the love

ಇಂದು ಘಟಪ್ರಭಾ ಬೈಪಾಸ್ ರಸ್ತೆ ಕಾಮಗಿರಿಗೆ ಜನಪ್ರಿಯ ಶಾಸಕರು ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ರಮೇಶಣ್ಣಾ ಜಾರಕಿಹೊಳಿ ಅವರು ಚಾಲನೆ ನೀಡಿದರು ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಸುರೇಶ್ ಪಾಟೀಲರು ಮಾತನಾಡಿ ಈ ಭಾಗದ ಜನತೆಯ ಮೂಲಭೂತ ಸೌಲಭ್ಯ ಒದಗಿಸಿ ಕೊಡುವಂತಹ ಅಭಿವೃದ್ಧಿಯ ಹರಿಕಾರರಾಗಿರುವ ಶಾಸಕರು ದೊರಕಿರುವುದು ನಮ್ಮೆಲ್ಲರ ಸೌಭಾಗ್ಯವೆಂದರು ಜನತೆಯ ಪರವಾಗಿ ಶ್ರೀ ರಮೇಶಣ್ಣಾ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದರು ಇದೇ ಸಂದರ್ಭದಲ್ಲಿ ಮಲ್ಲಾಪುರ್ ಪಿ.ಜಿ. ಶ್ರೀ ವಿಠ್ಠಲ್ ರುಕ್ಮಿಣಿ ಮಂದಿರಕ್ಕೆ ಬೇಟ್ಟಿಕೊಟ್ಟು ಜ್ಞಾನೇಶ್ವರಿ ಪಾರಾಯಣ ಸಪ್ತಾಹದಲ್ಲಿ ಪಾಲ್ಗೊಂಡು ವಾಸ್ಕರ್ ಮಹಾರಾಜರಾದ ಶ್ರೀ ನಾಮದೇವ್ ಮಹಾರಾಜರ ದರ್ಶನ ಆಶೀರ್ವಾದ ಪಡೆ


Spread the love

About Laxminews 24x7

Check Also

ಖಾನಾಪೂರ ಕೋ ಆಪ್ (ಅರ್ಬನ್ ಬ್ಯಾಂಕ್)ಬ್ಯಾಂಕಿನ ಮತ ಎಣಿಕೆ ಮಂಗಳವಾರ ನಡೆಯುವ ಸಾಧ್ಯತೆ.

Spread the love ಖಾನಾಪೂರ :-ಖಾನಾಪೂರ ಕೋ ಆಪ್ ಬ್ಯಾಂಕ್ (ಅರ್ಬನ್ ಬ್ಯಾಂಕ್) ನ ಚುನಾವಣೆ ನಡೆದು ಹದಿನೈದರಿಂದ ಇಪ್ಪತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ