Breaking News

ಉಂಡು ಗೊರಕೆ ಹೊಡೆದ್ರು ಎಂದ ಅಶೋಕ್​ ವಿರುದ್ಧ ಕಾಂಗ್ರೆಸ್​​​ ಕಿಡಿ.. ಊಟದ ವೆಚ್ಚ ವಾಪಸ್​​ಗೆ ನಿರ್ಧಾರ

Spread the love

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಉಂಡು ಗೊರಕೆ ಹೊಡೆಯುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ನೀಡಿದ್ದ ಹೇಳಿಕೆಯೀಗ ರಾಜ್ಯ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ ಧರಣಿ ವೇಳೆ ಊಟದ ವೆಚ್ಚವನ್ನ ಸ್ವತಃ ಭರಿಸಲು ಕಾಂಗ್ರೆಸ್​ ನಾಯಕರು ನಿರ್ಧರಿಸಿದ್ದಾರೆ.

ಈ ಬಗ್ಗೆ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಶಾಸಕರಾದ ಡಾ. ರಂಗನಾಥ್, ರಾಜಶೇಖರ ಪಾಟೀಲ್, ಬಿ.ಕೆ. ಸಂಗಮೇಶ್ವರ್, ಪ್ರಕಾಶ್ ರಾಥೋಡ್, ಯಶವಂತರಾಯ ಹಾಗೂ ವೆಂಕಟರಮಣಯ್ಯ ಚರ್ಚೆ ನಡೆಸಿದ್ದಾರೆ. ಮಾನ ಮರ್ಯಾದೆ ಇದೆಯಾ ಅವರಿಗೆ, ಯಾರಾದರೂ ಹಂಗೆ ಮಾತಾಡ್ತಾರಾ? ಎಂದು ಅಶೋಕ್ ಪಟ್ಟಣ್ ಕಿಡಿಕಾರಿದ್ರು.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ