Breaking News

ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ

Spread the love

ಭಾರತ ನಮ್ಮ ‘ದೊಡ್ಡಣ್ಣ’ -ಪ್ರಧಾನಿ ಮೋದಿ ಸಹಾಯ ನೆನೆದ ಜಯಸೂರ್ಯ

ಶ್ರೀಲಂಕಾಗೆ ಭಾರತ ‘ಬಿಗ್ ಬ್ರದರ್’ ಎಂದು ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಬಣ್ಣಿಸಿದ್ದಾರೆ. ಸ್ವಾತಂತ್ರ್ಯ ಬಳಿಕ ಭೀಕರವಾಗಿ ಆರ್ಥಿಕ ದಿವಾಳಿತನವನ್ನ ಎದುರಿಸುತ್ತಿರುವ ಲಂಕಾಗೆ, ಭಾರತ ಮಾಡಿರುವ ಸಹಾಯವನ್ನ ನೆನೆದು ಜಯಸೂರ್ಯ ಭಾರತ ನಮ್ಮ ದೊಡ್ಡಣ್ಣ ಎಂದಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ಮಾಡಿರುವ ಸಹಾಯವನ್ನ ಈ ಸಂದರ್ಭದಲ್ಲಿ ಸ್ಮರಿಸಿರುವ ಅವರು, ಭಾರತ ನಮ್ಮ ನೆರೆಯ ರಾಷ್ಟ್ರ.. ನಮ್ಮ ದೊಡ್ಡಣ್ಣ.. ನಮಗೆ ಭಾರತ ಯಾವಾಗಲೂ ಸಹಾಯ ಮಾಡುತ್ತದೆ. ಪ್ರಧಾನಿ ಮೋದಿ ಹಾಗೂ ಭಾರತಕ್ಕೆ ಈ ಸಂದರ್ಭದಲ್ಲಿ ನಾವು ಧನ್ಯವಾದ ತಿಳಿಸುತ್ತೇವೆ. ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ಬದುಕು ತುಂಬಾ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನಾವು ಭಾರತ ಸೇರಿದಂತೆ ಹಲವು ದೇಶಗಳಿಂದ ಮತ್ತಷ್ಟು ಸಹಾಯ ಸಿಗುವ ನಿರೀಕ್ಷೆಯನ್ನ ಹೊಂದಿದ್ದೇವೆ ಎಂದಿದ್ದಾರೆ.


Spread the love

About Laxminews 24x7

Check Also

ಟ್ರ‍್ಯಾಕ್ಟರ್-ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ – ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Spread the loveಕೊಪ್ಪಳ: ಟ್ರ‍್ಯಾಕ್ಟರ್ ಮತ್ತು ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ