Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.
ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಯಸವಂತಗೌಡ ಪಾಟೀಲ, ತಿಪ್ಪಣ್ಣಾ ತಟ್ಟಿಮನಿ, ರಾಜು ಮರಮನ್ನವರ, ಪರಮಾನಂದ ತಟ್ಟಿಮನಿ, ಶಂಕರ ತೆಳಗಿ, ರಮೇಶ್ ತಟ್ಟಿಮನಿ, ಶಿವು ಕೊಟುರಗೌಡರ, ಬಸಪ್ಪಾ ಬೂದಿಹಾಳ , ಮಹೇಶ್ ಕೀವಡಿ, ಅನಿಲ್ ಪಾಟೀಲ ಹಾಗೂ ಯುವಕರು ಗ್ರಾಮದ ಹಿರಿಯರು ರೈತರು ಉಪಸ್ಥಿತರಿದ್ದರು.

ದಿನಾಂಕ 02/03/2024


Spread the love

About Laxminews 24x7

Check Also

ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ

Spread the loveಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ