Breaking News

ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ

Spread the love

ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು.

*ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ,

ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ ವಲಯದ ಶಾಸಕರು, ಸಂಸದರು, ಮಾಜಿ ಶಾಸಕರು, ಮುಖಂಡರು, ಕೋರ್ ಕಮೀಟಿ ಸದಸ್ಯರು ಪಾಲ್ಗೊಂಡಿದ್ದರು.*


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ