Breaking News

ಹಿರೇನಂದಿ ಗ್ರಾಮದಲ್ಲಿ ನಡೆದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭಾಗಿ

Spread the love

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಸಿಗೆ ನೀರಿನಿಸುವ ಮೂಲಕ ಚಾಲನೆ ನೀಡಿದರು.
ನಂತರ ವೈದ್ಯರು ಡೆಂಗ್ಯೂ ಕುರಿತು ಮುಂಜಾಗ್ರತಾ ಕ್ರಮಗಳನ್ನು ಜನತೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯರಾದ ಸರಸ್ವತಿ ತಂಬಾಕೆ , ಮಲ್ಲವ್ವಾ ನಾಯಕ್, ಬಿ ಬಿ ಈಶ್ವರಪ್ಪಗೋಳ,ಆರ್ ಬಿ ಬಸಾಪುರ, ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ