Breaking News

ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕಆರಂಭ

Spread the love

ಭಾರತದಲ್ಲಿ ಪ್ರಪ್ರಥಮವಾಗಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು

ಕುಂದಾನಗರಿಯ ಬೆಳೆಗಾವಿಯಲ್ಲಿ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಆರಂಭಿಸಲಾಯಿತು , ಅಶೋಕ ನಗರದಲ್ಲಿರುವ ಫ್ಲವರ್ ಮಾರ್ಕೆಟ್ ನಲ್ಲಿ ಹಸಿರು ‌ನ್ಯಾಯಪೀಠದ ಸುಭಾಷ ಅಡಿ ಚಾಲನೆ ನೀಡಿದರು.

ದೇಶದಲ್ಲಿ ಮೊದಲ ಬಾರಿಗೆ ಪ್ರಪ್ರಥಮವಾಗಿ ಬೆಳಗಾವಿಯ ಆರೋಗ್ಯ ಇಲಾಖೆಯಿಂದ ಹೂವಿನ ತ್ಯಾಜ್ಯದಿಂದ ಅಗರಬತ್ತಿ ತಯಾರಿಸುವ ಘಟಕವನ್ನು ಸ್ಥಾಪಿಸಿರುವುದು ಖುಷಿಯ ವಿಚಾರ ಬೆಳೆಗಾವಿಯ ಪಾಲಿಕೆಯಿಂದ ಈ ಘಟಕ ಸ್ಥಾಪಿಸಿರುವುದಕ್ಕೆ ರಾಜಶೇಖರ್ ಡೋಣಿ ಸಂತಸ ವ್ಯಕ್ತಪಡಿಸಿದರು ,

ಬೆಳೆಗಾವಿಯಲ್ಲಿ ಹೂವಿನ ತ್ಯಾಜ್ಯದಿಂದ ಅಗರಬತ್ತಿ ಘಟಕ ಸ್ಥಾಪಿಸಿರುವುದು ಮಹಾಪೌರರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಹನುಮಂತ ಕಂಗೊಳ್ಳಿ ಹೇಳಿದರು .

ಜಿಲ್ಲಾಧಿಕಾರಿ ನಿತೇಶ ಪಾಟೀಲ, ‌ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಮೇಯರ್ ಸೋಮನಾಚೆ, ಉಪಮೇಯರ್ ರೇಷ್ಮಾ ಪಾಟೀಲ, ಹನುಮಂತ ಕೊಂಗಾಲಿ ಇತರರಿದ್ದರು


Spread the love

About Laxminews 24x7

Check Also

ಶಾಸಕ ಡಾ.ಚಂದ್ರು ಲಮಾಣಿ ವಿದ್ಯಾವಂತ ಎಂಬ ಕಾರಣಕ್ಕಾಗಿ ಕುತಂತ್ರ ಮಾಡಲಾಗಿದೆ: ರಮೇಶ ಜಾರಕಿಹೊಳಿ

Spread the loveಬೆಳಗಾವಿ: ‘ವಿದ್ಯಾವಂತ ಎಂಬ ಕಾರಣಕ್ಕೆ ಪರಿಶಿಷ್ಟ ಸಮುದಾಯದ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಪಿತೂರಿ ಮಾಡಿ, ಭ್ರಷ್ಟಾಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ