Breaking News

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

Spread the love

ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿ

 

ಬೆಂಗಳೂರು, ಆ.17: ತುಂಗಭದ್ರಾ ಡ್ಯಾಂನಕ್ರಸ್ಟಗೇಟ್19 ಕೊಚ್ಚಿಕೊಂಡು ಹೋಗಿದ್ದರಿಂದ ಕಳೆದ ಆಗಸ್ಟ್ 10 ರಿಂದ ನಿರಂತರವಾಗಿ ನೀರು ಹರಿದು ವ್ಯರ್ಥವಾಗಿ ಹೋಗುತ್ತಿತ್ತು.

ಇದೀಗ ಯಶಸ್ವಿಯಾಗಿ ಗೇಟ್ ದುರಸ್ತಿ ಕೆಲಸ ಮುಗಿಸಿದ್ದು, ನೀರನ್ನು ಬಂದ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್(DK Shivakumar) ಮಾತನಾಡಿ, ‘ತುಂಗಭದ್ರಾ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿಯಾಗಿದೆ.

ಎಲ್ಲರೂ ಒಟ್ಟಾಗಿ ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ದುರಸ್ತಿ ಕಾರ್ಯ ಮಾಡಿದ್ದಾರೆ. ಆ ಎಲ್ಲ ಸಿಬ್ಬಂದಿಗಳಿಗೆ ಧನ್ಯವಾದ ಎಂದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ