Breaking News

ಸಂಪುಟ ರಚನೆಗೆ ಇಂದು ಗ್ರೀನ್ ಸಿಗ್ನಲ್ ಸಾಧ್ಯತೆ;

Spread the love

ಸಚಿವ ಸಂಪುಟ ರಚನೆ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಮಧ್ಯರಾತ್ರಿವರೆಗೂ ಸಿಎಂ ದೆಹಲಿಯ ಅಜ್ಞಾತ ಸ್ಥಳದಲ್ಲಿದ್ದರು. ಬೆಂಗಾವಲು ಪಡೆ ಬಿಟ್ಟು ಬೊಮ್ಮಾಯಿ ತೆರಳಿದ್ದರು. ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಬೊಮ್ಮಾಯಿ ಚರ್ಚಿಸುತ್ತಾರೆ.ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಸಚಿವರ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಮೊಬೈಲ್ ಬ್ಯಾನ್ ನಿರ್ಧಾರ ಸರಿಯಲ್ಲ: ಮಾ 12ರಂದು ಕನ್ನಡ ಶಾಲೆಗಳ ಬಂದ್​​ಗೆ ವಾಟಾಳ್​ ನಾಗರಾಜ್​ ಕರೆ ​

Spread the loveಮೈಸೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸುವುದನ್ನು ನಿಷೇಧಿಸಲಾಗಿದೆ. ತಮ್ಮ 17ನೇ ದಾಖಲೆಯ ಬಜೆಟ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ