Breaking News

ಸಂಪುಟ ರಚನೆಗೆ ಇಂದು ಗ್ರೀನ್ ಸಿಗ್ನಲ್ ಸಾಧ್ಯತೆ;

Spread the love

ಸಚಿವ ಸಂಪುಟ ರಚನೆ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ. ಮಧ್ಯರಾತ್ರಿವರೆಗೂ ಸಿಎಂ ದೆಹಲಿಯ ಅಜ್ಞಾತ ಸ್ಥಳದಲ್ಲಿದ್ದರು. ಬೆಂಗಾವಲು ಪಡೆ ಬಿಟ್ಟು ಬೊಮ್ಮಾಯಿ ತೆರಳಿದ್ದರು. ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಬೊಮ್ಮಾಯಿ ಚರ್ಚಿಸುತ್ತಾರೆ.ದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಇಂದು ಸಚಿವರ ಪಟ್ಟಿಯೊಂದಿಗೆ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ