Breaking News

ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡುವಂತೆ ಯಡಿಯೂರಪ್ಪಗೆ ಮನವಿ

Spread the love

ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ ಕೂಗುತ್ತ, ಈ ಬಾರಿ ಸಚಿವಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ