Breaking News

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದ

Spread the love

ಬೆಳಗಾವಿ: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿಯ ರಾಯಭಾಗದಲ್ಲಿ ನಡೆದಿದೆ.

ಆರೋಪಿ ಅಮೀರ್ ದಾರ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಆರೋಪಿ ಯುವತಿಗೆ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿ ಪೀಡಿಸುತ್ತಿದ್ದ. ಯುವತಿ ನಿರಾಕರಿಸಿದ್ದಾಳೆ. ಟ್ಯೂಷನ್ ಮುಗಿಸಿ ಶಿಕ್ಷಕರ ಮನೆಯಿಂದ ವಾಪಸ್ ಅಗುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ