Breaking News
Home / Uncategorized / ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ.

ಪ್ರಮಾಣ ವಚನ ಸ್ವೀಕರಿಸಲಿರುವವರು –

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿಸಿ ಪಾಟೀಲ್ – ಹಿರೇಕೇರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

6.ಉಮೇಶ್ ಕತ್ತಿ- ಹುಕ್ಕೇರಿ

7.ಎಸ್.ಟಿ.ಸೋಮಶೇಖರ್- ಯಶವಂತಪುರ

8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

9.ಬೈರತಿ‌ ಬಸವರಾಜ – ಕೆ ಆರ್ ಪುರಂ

10.ಮುರುಗೇಶ್ ನಿರಾಣಿ – ಬಿಳಿಗಿ

11.ಶಿವರಾಂ ಹೆಬ್ಬಾರ್- ಯಲ್ಲಾಪುರ

12.ಶಶಿಕಲಾ ಜೊಲ್ಲೆ- ನಿಪ್ಪಾಣಿ

13.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

14.ಸುನೀಲ್ ಕುಮಾರ್ – ಕಾರ್ಕಳ

15.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

16.ಗೋವಿಂದ ಕಾರಜೋಳ-ಮುಧೋಳ

17.ಮುನಿರತ್ನ- ಆರ್ ಆರ್ ನಗರ

18.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

21.ಹಾಲಪ್ಪ ಆಚಾರ್ – ಯಲ್ಬುರ್ಗ

22.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

23.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

24.ಪ್ರಭು ಚೌವ್ಹಾಣ್ – ಔರಾದ್

25.ವಿ ಸೋಮಣ್ಣ – ಗೋವಿಂದ್ ರಾಜನಗರ

26.ಎಸ್ ಅಂಗಾರ-ಸುಳ್ಯ

27.ಆನಂದ್ ಸಿಂಗ್ – ಹೊಸಪೇಟೆ

28.ಸಿ ಸಿ‌ ಪಾಟೀಲ್ – ನರಗುಂದ

29.ಬಿಸಿ ನಾಗೇಶ್ – ತಿಪಟೂರು


Spread the love

About Laxminews 24x7

Check Also

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

Spread the loveಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ