Breaking News
Home / ರಾಜಕೀಯ / 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ

29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ

Spread the love

ಬೆಂಗಳೂರು: 29 ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.

ಇದು ಕೋವಿಡ್ ಹಾಗೂ ನೆರೆ ನಿರ್ವಹಣೆಗೆ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಜಿಲ್ಲಾ ಉಸ್ತುವಾರಿ ಅಲ್ಲ.

ನಾಳೆಯಿಂದಲೇ ಸಚಿವರು ತಮ್ಮ ತಮ್ಮ ಜಿಲ್ಲೆಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ವಿತರಣೆ ಕಾರ್ಯಗಳಲ್ಲಿ ತೊಡಗಲಿದ್ದಾರೆ. ಯಾವ ಸಚಿವರಿಗೆ ಯಾವ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.

 

ಗೋವಿಂದ ಕಾರಜೋಳ- ಬೆಳಗಾವಿ
ಕೆ ಎಸ್ ಈಶ್ವರಪ್ಪ -ಶಿವಮೊಗ್ಗ
ಆರ್ ಅಶೋಕ್ – ಬೆಂಗಳೂರು ನಗರ
ಡಾ ಅಶ್ವಥ್ ನಾರಾಯಣ – ರಾಮನಗರ
ಬಿ ಶ್ರೀರಾಮುಲು – ಚಿತ್ರದುರ್ಗ
ವಿ ಸೋಮಣ್ಣ – ರಾಯಚೂರು
ಜೆ ಸಿ ಮಾಧುಸ್ವಾಮಿ -ತುಮಕೂರು
ಸಿ ಸಿ ಪಾಟೀಲ್ -ಗದಗ
ಪ್ರಭು ಚವಾಣ – ಬೀದರ್
ಆನಂದ್ ಸಿಂಗ್ – ಬಳ್ಳಾರಿ, ವಿಜಯನಗರ
ಕೆ. ಗೋಪಾಲಯ್ಯ – ಹಾಸನ
ಬೈರತಿ ಬಸವರಾಜ -ದಾವಣಗೆರೆ
ಎಸ್ ಟಿ ಸೋಮಶೇಖರ – ಮೈಸೂರು-ಚಾಮರಾಜನಗರ
ಬಿ ಸಿ ಪಾಟೀಲ್ -ಹಾವೇರಿ
ಕೆ ಸುಧಾಕರ್- ಚಿಕ್ಕ ಬಳ್ಳಾಪುರ
ಕೆ ಸಿ ನಾರಾಯಣಗೌಡ- ಮಂಡ್ಯ
ಶಿವರಾಮ ಹೆಬ್ಬಾರ್-ಉತರ ಕನ್ನಡ
ಉಮೇಶ್ ಕತ್ತಿ -ಬಾಗಲಕೋಟೆ
ಎಸ್ ಅಂಗಾರ-ದಕ್ಷಿಣ ಕನ್ನಡ
ಮುರುಗೇಶ್ ನಿರಾಣಿ- ಕಲಬುರ್ಗಿ
ಎಂ ಟಿ ಬಿ ನಾಗರಾಜ- ಬೆಂಗಳೂರು ಗ್ರಾಮಾಂತರ
ಕೋಟ ಶ್ರೀನಿವಾಸ ಪೂಜಾರಿ- ಕೊಡಗು
ಶಶಿಕಲಾ ಜೊಲ್ಲೆ-ವಿಜಯಪುರ
ವಿ ಸುನಿಲ್ ಕುಮಾರ್-ಉಡುಪಿ
ಹಾಲಪ್ಪ ಆಚಾರ್-ಕೊಪ್ಪಳ
ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
ಶಂಕರ್ ಪಾಟೀಲ್ ಮುನೇನಕೊಪ್ಪ-ಧಾರವಾಡ
ಬಿ ಸಿ ನಾಗೇಶ್ -ಯಾದಗಿರಿ
ಮುನಿರತ್ನ-ಕೋಲಾರ


Spread the love

About Laxminews 24x7

Check Also

ಸರ್ಕಾರಿ ವಾಹನದಲ್ಲಿ ಬಿಜೆಪಿ ಹಣ ಸಾಗಣೆ: ದಿನೇಶ್‌ ಗುಂಡೂರಾವ್

Spread the loveಮೈಸೂರು: ‘ಬಿಜೆಪಿ ನಾಯಕರು ಸರ್ಕಾರಿ ವಾಹನಗಳಲ್ಲಿ ಕೋಟ್ಯಂತರ ರೂಪಾಯಿ ಸಾಗಿಸಿ ಹಂಚುತ್ತಿದ್ದಾರೆ. ಐಟಿ, ಇಡಿ ರಕ್ಷಣೆಯಲ್ಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ