Breaking News
Home / ಜಿಲ್ಲೆ / ಬೆಂಗಳೂರು / ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್

ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್

Spread the love

ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು,
ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ ಅಭಿನಂದಿಸಲು ಬಂದಿದ್ದೆ. ನಮ್ಮ ಶಿಕ್ಷಣ ಟ್ರಸ್ಟ್ನಿಂದ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೂ ಸಿಎಂ ಅವರನ್ನು ಆಹ್ವಾನಿಸಿದ್ದೇವೆ ಎಂದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ