Breaking News

ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆಯ ಸ್ಥಾನ; ಸರ್ಕಾರದಿಂದ ಅಧಿಕೃತ ಆದೇಶ

Spread the love

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸಂಪುಟ ದರ್ಜೆ ಸಚಿವರ ಸೌಲಭ್ಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಾವಧಿ ಇರುವವರೆಗೆ ಬಿ.ಎಸ್. ಯಡಿಯೂರಪ್ಪನವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಈ ಆದೇಶ ಹೊರಡಿಸಲಾಗಿದ್ದು, ಇನ್ಮುಂದೆ ಬಿ.ಎಸ್.ವೈ.ಗೆ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯ ಹಾಗೂ ಅಧಿಕಾರ ಕೂಡ ಸಿಗಲಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ