Breaking News

ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿಸಿದ್ದಾರೆ.

Spread the love

ಶಿವಮೊಗ್ಗ: ನಟ ವಿಜಯ್ ರಾಘವೇಂದ್ರ ಕಾರಿಗೆ ಪೆಟ್ರೋಲ್ ಬದಲಿ ಡೀಸೆಲ್ ಹಾಕಿ ಬಂಕ್ ಸಿಬ್ಬಂದಿ ಎಡವಟು ಮಾಡಿದ್ದಾರೆ.ವಿಜಯ್ ರಾಘವೇಂದ್ರ ಕುಟುಂಬದ ಜೊತೆ ಶಿವಮೊಗ್ಗ ಪ್ರವಾಸಕ್ಕೆ ಬಂದಿದ್ದರು. ಜೋಗ ನೋಡಿಕೊಂಡು ನಗರದ ಬಂಕ್ ನಲ್ಲಿ ಕಾರ್ ಗೆ ಪೆಟ್ರೋಲ್ ತುಂಬಿಸುವಂತೆ ಹೇಳಿದ್ದಾರೆ. ನೆಚ್ಚಿನ ನಟನನ್ನು ನೋಡಿದ ಖುಷಿಯಲ್ಲಿ ಬಂಕ್ ಸಿಬ್ಬಂದಿ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿಸಿದ್ದಾರೆ.

ತಪ್ಪಿನ ಅರಿವಾಗುತ್ತಲೇ ಎಚ್ಚೆತ್ತ ಸಿಬ್ಬಂದಿ ವಿಜಯ್ ರಾಘವೇಂದ್ರ ಅವರ ಬಳಿ ಕ್ಷಮೆ ಕೇಳಿದ್ದಾರೆ. ನಂತರ ವಿಜಯ್ ರಾಘವೇಂದ್ರ ಕಾರ್ ನ್ನು ಸರ್ವಿಸ್ ಗೆ ಕಳುಹಿಸಲಾಗಿದೆ. ಕೊನೆಗೆ ಬೇರೆ ಕಾರಿನಲ್ಲಿ ವಿಜಯ್ ರಾಘವೇಂದ್ರ ಮತ್ತು ಕುಟುಂಬದವರು ಬೇರೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ.


Spread the love

About Laxminews 24x7

Check Also

ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ

Spread the loveಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ