Breaking News

ಸಿ. ಟಿ. ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ : ದಿನೇಶ್ ಗುಂಡೂರಾವ್

Spread the love

ಬೆಂಗಳೂರು : ಇಂದಿರಾ ಗಾಂಧಿಯವರ ಬಗ್ಗೆ ವಿವಾದತ್ಮಕ ಹೇಳಿಕೆ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ನಾಯಕರು ಸಿಡಿದೆದ್ದಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಬಿಜೆಪಿಯವಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ಸಿ.ಟಿ.ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಿಸಲಿ. ಆ ಯೋಜನೆಗೆ ‘ಗೋಡ್ಸೆ’ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಲಿ. ಬೇಡ ಎನ್ನುವವರು ಯಾರು.? ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ