Breaking News

ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು ಮನುಷ್ಯ ಕೇವಲ ಭೌಧಿಕ ವಿದ್ಯಾಭ್ಯಾಸ ಪಡೆಯುವುದು ಮುಖ್ಯವಲ್ಲ ಅದರ ಜೊತೆಗೆ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು. ಪುನೀತ್ ಶಾಲಾಭ್ಯಾಸದಲ್ಲಿ ಕಡಿಮೆ ಕಲೆತರೂ , ಲೋಕಜ್ಞಾನವನ್ನು ಪಡೆದುಕೊಂಡಿದ್ದಾರೆ. ಅವರ ತಂದೆ ಡಾ.ರಾಜಕುಮಾರ್ ಆಸೆಗೆ ಬೆನ್ನೆಲುಬಾಗಿ ನಿಂತು ಅವರ ತಂದೆಯ ಕನಸುಗಳನ್ನು ಸಾಕಾರಗೊಳಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಅವರ ಕುಟುಂಬಸ್ಥರು ಹಾಜರಿದ್ದರು.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ