Breaking News
Home / ಜಿಲ್ಲೆ / ಬೆಂಗಳೂರು / ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ.

ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ.

Spread the love

ಬೆಂಗಳೂರು: ನನ್ನ ಹೆಸರನ್ನು ಬಳಸಿಕೊಂಡು ಯಾರು ಕೂಡ ಅಭಿಮಾನಿಗಳ ಬಳ, ಸಂಘ ಸಂಸ್ಥೆಗಳನ್ನು, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಎಂದು ಸ್ಪಷ್ಟ ಪಡಿಸಿದ್ದಾರೆ.

ಈಗಾಗಲೇ ಅಸ್ತಿತ್ವದಲ್ಲಿರುವ ಎಂ.ಎಸ್. ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘಟನೆ ಹೊರತು ಪಡಿಸಿ, ಈ ಕ್ಷಣದಿಂದಲೇ ಉಳಿದ ಸಂಘಟನೆಗಳನ್ನು ವಿಸರ್ಜಿಸುವಂತೆ ಸೂಚನೆ ನೀಡಿದ್ದಾರೆ.

ಯಾರಾದರು ತಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ ಅವರ ಹೆಸರಲ್ಲಿ  ಸಂಘಟನೆಗಳನ್ನು ನಡೆಸಿದರೆ ಅಂತಹವರ  ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ