Breaking News

ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿ

Spread the love

ಬೆಂಗಳೂರು: ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ   ಸಚಿವ  ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ನಿಯೋಗ  ಸಮುದಾಯದ ಮತ್ತು ಜ್ವಲಂತ ವಿಷಯಗಳ  ಕುರಿತು ಚರ್ಚೆ ನಡೆಸಿದರು.

ನಗರದ ಸಚಿವರ ಮನೆಯಲ್ಲಿ ನಡೆದ ಈ ಸಭೆಯಲ್ಲಿ ಹೊಸದುರ್ಗದ ಉಪ್ಪಾರ ಗುರುಪೀಠದ ಪುರುಷೋತ್ತಮಾನಂದ ಮಹಾಸ್ವಾಮಿಗಳು, ಕುಂಚಿಟಿಗರ ಮಠದ ಶಾಂತವೀರ ಮಹಾಸ್ವಾಮಿಗಳು,ಮಡಿವಾಳ ಮಾಚಿದೇವ ಮಹಾಸ್ವಾಮಿಗಳು, ಕಾಗಿನೆಲೆ ಗುರುಪೀಠದ ಈಶ್ವರಾನಂದ ಮಹಾಸ್ವಾಮಿಗಳು, ಬೋವಿ ಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಮತ್ತು ಹರಳಯ್ಯ ಮಠದ ಮಹಾಸ್ವಾಮಿಗಳು ಮತ್ತು ಜನಪ್ರತಿನಿಧಿಗಳಾದ  ಚಳ್ಳಕೆರೆಯ ಶಾಸಕರಾದ  ರಘುಮೂರ್ತಿ ಮತ್ತು ಚಿತ್ರದುರ್ಗದ ಲೋಕಸಭಾ ಸದಸ್ಯರಾದ ಚಂದ್ರಪ್ಪಾ ಅವರು ಇದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ