Breaking News

ಬೈಕ್​-ಗೂಡ್ಸ್​ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ

Spread the love

ಧಾರವಾಡ: ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ