Breaking News

ಕಿತ್ತೂರು ಶಾಸಕನನ್ನ ಮಹಾರಾಜನಂತೆ ಮೆರೆಸಿದ ಪೊಲೀಸ್ ಅಧಿಕಾರಿಗಳು

Spread the love

ಬೆಳಗಾವಿ: ಜಿಲ್ಲೆಯ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಅವರ ಹುಟ್ಟುಹಬ್ಬದ ಹಿನ್ನೆಲೆ ಪೊಲೀಸರು ದಂಪತಿಗೆ ಹೂಮಳೆ ಸುರಿಸಿ ಮಹಾರಾಜನಂತೆ ಮೆರೆಸಿದ ಘಟನೆ ನಡೆದಿದೆ.

ಇಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬವಿತ್ತು.. ಈ ಹಿನ್ನೆಲೆ ಅವರ ನಿವಾಸಕ್ಕೆ ತೆರಳಿದ ಪೊಲೀಸ್ ಅಧಿಕಾರಿಗಳು ದಂಪತಿಯನ್ನ ಕೂರಿಸಿ ಹೂಮಳೆಗರೆದಿದ್ದಾರೆ. ಬೈಲಹೊಂಗಲ ಡಿಎಸ್​ಪಿ, ಸಿಪಿಐ, ನೇಸರಗಿ ಪಿ.ಎಸ್.ಐ ಹಾಗೂ ಎ.ಎಸ್.ಐ ಭಾಗಿಯಾಗಿದ್ದಾರೆ. ಶಾಸಕ ಮಹಾಂತೇಶ ದೊಡ್ಡಗೌರ್ ಅವರ ಅಂಧಾ ದರ್ಭಾರ್​ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಪೋಲಿಸ್ ಅಧಿಕಾರಿಗಳ ನಡೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

Spread the love“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ